ಕುಡ್ಲದವರಿಗೆ ಮಾತ್ರ ಗೊತ್ತು ಎಂಕುನ ಕತೆ !

ತುಳುನಾಡಿನ ಪ್ರತಿಯೊಬ್ಬನಲ್ಲಿಯೂ ಕೇಳಿ ನೋಡಿ. ಎಂಕು ಯಾಕೆ ಪಣಂಬೂರಿಗೆ ಹೋದ ಅರ್ಥಾತ್‌ ಎಂಕು ಪಣಂಬೂರು ಹೋದ ಕತೆಯನ್ನು ಪೂರ್ತಿಯಾಗಿ ಕೇಳಬೇಕಾದರೆ ಕುಡ್ಲದ ವ್ಯಕ್ತಿಗಳನ್ನು ಹಿಡಿದು ಕೇಳಿ ಎಂಕು ನ ಪೂರ್ತಿ ಕತೆ ಹೊರಬರುತ್ತದೆ.

ಕುಡ್ಲದ ಮಂದಿ ಜಾಸ್ತಿಯಾಗಿ ಈ ಪದವನ್ನು ಪದೇ ಪದೇ‌ ಪ್ರಯೋಗ ಮಾಡುತ್ತಾರೆ. ಯಾಕೆ ಅಂತಾ ಅವರಲ್ಲಿ ಕೇಳಿ‌ ತಿಳಿದುಕೊಳ್ಳಿ.

Share